ಯಾರೋ ಮಾಡಿದ ತಪ್ಪನ್ನು ಅಪ್ಪು ಅಭಿಮಾನಿಗಳ ಮೇಲೆ ಹಾಕಿದ್ರೆ ಸುಳ್ಳು ಸತ್ಯವಾಗುವುದಿಲ್ಲ, ನನ್ನ ಚಿಕ್ಕಪ್ಪನ ಅಭಿಮಾನಿಗಳ ಬಗ್ಗೆ ಮಾತನಾಡಿದ್ರೆ ಸುಮ್ಮನಗಲ್ಲ ಎಂದು ಗುಡುಗಿಡ ಯುವರಾಜ್.
ಅಪ್ಪು ಅಭಿಮಾನಿಗಳ ಪರ ನಿಂತ ಯುವರಾಜ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹೊಡೆದ ದೃಶ್ಯ ವೈರಲ್ ಆಗುತ್ತಿದ್ದ ಹಾಗೆ ಸಾಕಷ್ಟು ಅಭಿಮಾನಿಗಳು ಇದನ್ನು ಖಂಡಿಸಿದರು. ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗಕ್ಕೆ ಸೇರಿದ ಪ್ರತಿಯೊಬ್ಬರು ಕೂಡ ಈ ಒಂದು ಸಂಬಂಧಿಸಿದಂತೆ ಮಾತನಾಡಿದರು. ಅದರಲ್ಲಿಯೂ ಕೂಡ ಕಿಚ್ಚ ಸುದೀಪ್, ನವರಸ ನಾಯಕ ಜಗ್ಗೇಶ್, ಸುಮಲತಾ ಅಂಬರೀಶ್, ಶ್ರೀಮುರಳಿ, ವಿಜಯ ರಾಘವೇಂದ್ರ, ನಟಿ ರಚಿತಾ ರಾಮ್, ದುನಿಯಾ ವಿಜಯ್, ಚಿತ್ರರಂಗದ ಸಾಕಷ್ಟು ನಟ ನಟಿಯರು ಎಲ್ಲರೂ…