Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Zaid khan

Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.

Posted on November 16, 2022 By Kannada Trend News No Comments on Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.
Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.

  ಸಿನಿಮಾ ತಯಾರಾಗಿ ರಿಲೀಸ್ ಆಗುವುದು ಎಂದರೆ ಅದು ಆ ಸಿನಿಮಾದ ನಾಯಕ ನಿರ್ದೇಶಕ ನಿರ್ಮಾಪಕ ಸೇರಿದಂತೆ ಇಡೀ ತಂಡಕ್ಕೆ ಅಗ್ನಿಪರೀಕ್ಷೆ. ಆದರೆ ಬಿಡುಗಡೆ ವೇಳೆ ಅಥವಾ ಚಿತ್ರ ಸೆಟ್ಟೇರುತ್ತಿದ್ದಂತೆ ನೆಗೆಟಿವ್ ವೈಬ್ರೇಶನ್ ಅಥವಾ ಕಮೆಂಟ್ ಬಂದು ಬಿಟ್ಟರೆ ಅದನ್ನು ಮುಂದುವರಿಸಿಕೊಂಡು ಹೋಗುವ ಧೈರ್ಯ ಹೆಚ್ಚಿನ ಜನರಲ್ಲಿ ಇರುವುದಿಲ್ಲ. ಹೀಗೆ ಕನ್ನಡದ ಚಿತ್ರ ಒಂದಕ್ಕೆ ಮೊದಲ ದಿನದಿಂದಲೂ ಬಾಯ್ಕಾಟ್ ಮಾಡುವಂತೆ ಒತ್ತಡ ಇತ್ತು. ರಿಲೀಸ್ ವೇಳೆಯಲ್ಲೂ ಸಿನಿಮಾ ನೋಡುವುದೇ ಇಲ್ಲ ಎಂದು ಹಲವಾರು ಜನರು ವಿರೋಧಿಸಿದ್ದರು. ಇದು…

Read More “Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.” »

Entertainment

ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?

Posted on November 6, 2022November 8, 2022 By Kannada Trend News No Comments on ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?
ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?

ನವೆಂಬರ್ 4ರಂದು ಕನ್ನಡದಲ್ಲಿ ಹೊಸ ನಾಯಕರೊಬ್ಬರ ಸಿನಿಮಾ ರಿಲೀಸ್ ಆಗಿದೆ. ತಿಲಕರಾಜ್ ಬಲ್ಲಾಳ್ ಎನ್ನುವವರ ನಿರ್ಮಾಣದಲ್ಲಿ ಬೆಲ್ ಬಾಟಮ್ ಖ್ಯಾತಿಯ ಡೈರೆಕ್ಟರ್ ಜಯತೀರ್ಥ ಅವರ ನಿರ್ದೇಶನದಲ್ಲಿ ಬನಾರಸ್ ಎನ್ನುವ ಕನ್ನಡ ಸಿನಿಮಾವು ಅದ್ಭುತವಾಗಿ ಮೂಡಿ ಬಂದಿದ್ದು ಶಾಸಕ ಜಮೀರ್ ಅಹ್ಮದ್ ಅವರ ಪುತ್ರ ಝೈಂದ್ ಖಾನ್ ಈ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಿದ್ದಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್….

Read More “ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?” »

Entertainment

ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್

Posted on November 5, 2022 By Kannada Trend News No Comments on ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್
ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್

ಯಶ್ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ನಟ ಅಲ್ಲದೆ ಒಬ್ಬ ಅದ್ಭುತ ಸ್ನೇಹ ಜೀವಿ. ಪ್ರತಿಭೆ ಇರುವವರಿಗೆ ಕನ್ನಡ ಚಿತ್ರರಂಗದಲ್ಲಿ ಇರಲು ಅವಕಾಶ ಮಾಡಿಕೊಡುವ ಯಶ್ ಅವರು ಹೊಸದಾಗಿ ಯಾರೇ ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು ಕೂಡ ಅಣ್ಣನಂತೆ ನಿಂತು ಸ್ವಾಗತಿಸುತ್ತಾರೆ. ಎಷ್ಟೋ ಹೀರೋಗಳ ಮೊದಲ ಸಿನಿಮಾಗೆ ಕ್ಲಾಪ್ಸ್ ಮಾಡಿ ಮನಪೂರ್ವಕವಾಗಿ ಶುಭ ಹಾರೈಸಿರುವ ಇವರು ಬನಾರಸ್ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶ ಮಾಡುತ್ತಿರುವ ಝೈದ್ ಖಾನ್ ಕೂಡ ಇಂಡಸ್ಟ್ರಿಯಲ್ ಉಳಿದುಕೊಳ್ಳಲು ಪಾಲಿಸಬೇಕಾದ ಕೆಲವು…

Read More “ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್” »

Entertainment

ಶಾಸಕ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ ಇಂದು ರಿಲೀಸ್, ಬಿಡುಗಡೆಯಾದ ದಿನವೇ ಈ ಸಿನಿಮಾ ಬಾಯ್ಕಟ್ ಮಾಡಬೇಕು ಅಂತಿದ್ದಾರೆ ಪ್ರೇಕ್ಷಕರು ಯಾಕೆ ಗೊತ್ತ.?

Posted on November 4, 2022 By Kannada Trend News No Comments on ಶಾಸಕ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ ಇಂದು ರಿಲೀಸ್, ಬಿಡುಗಡೆಯಾದ ದಿನವೇ ಈ ಸಿನಿಮಾ ಬಾಯ್ಕಟ್ ಮಾಡಬೇಕು ಅಂತಿದ್ದಾರೆ ಪ್ರೇಕ್ಷಕರು ಯಾಕೆ ಗೊತ್ತ.?
ಶಾಸಕ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ ಇಂದು ರಿಲೀಸ್, ಬಿಡುಗಡೆಯಾದ ದಿನವೇ ಈ ಸಿನಿಮಾ ಬಾಯ್ಕಟ್ ಮಾಡಬೇಕು ಅಂತಿದ್ದಾರೆ ಪ್ರೇಕ್ಷಕರು ಯಾಕೆ ಗೊತ್ತ.?

ಶಾಸಕ ಜಮೀರ್ ಅಹಮ್ಮದ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಪ್ರತಿ ಬಾರಿಯೂ ಕೂಡ ನಮ್ಮ ಹಿಂದೂ ಧರ್ಮದ ಬಗ್ಗೆ ಮತ್ತು ಹಿಂದೂ ಪರ ಹೋರಾಟದ ಬಗ್ಗೆ ಒಂದಲ್ಲ ಒಂದು ಅವಹೇಳನಕಾರಿ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಲ್ಲಿಯೂ ಕೂಡ ಕಳೆದ ವರ್ಷ ಬೆಂಗಳೂರಿನ ಈದ್ಗ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿ ಆರ್ಡರ್ ಕೂಡ ತಂದಿದ್ದರು. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್…

Read More “ಶಾಸಕ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ ಇಂದು ರಿಲೀಸ್, ಬಿಡುಗಡೆಯಾದ ದಿನವೇ ಈ ಸಿನಿಮಾ ಬಾಯ್ಕಟ್ ಮಾಡಬೇಕು ಅಂತಿದ್ದಾರೆ ಪ್ರೇಕ್ಷಕರು ಯಾಕೆ ಗೊತ್ತ.?” »

Entertainment

ಸೆಲ್ಫಿ ತೆಗೆಯಲು ಬಂದ ಅಭಿಮಾನಿ ಮೊಬೈಲ್ ಕಸಿದು ವಾರ್ನ್ ಮಾಡಿದ ನಟ ದರ್ಶನ್ ಈ ವಿಡಿಯೋ ನೋಡಿ ಪಕ್ಕಾ ಶಾ-ಕ್ ಆಗ್ತೀರಾ

Posted on October 23, 2022 By Kannada Trend News No Comments on ಸೆಲ್ಫಿ ತೆಗೆಯಲು ಬಂದ ಅಭಿಮಾನಿ ಮೊಬೈಲ್ ಕಸಿದು ವಾರ್ನ್ ಮಾಡಿದ ನಟ ದರ್ಶನ್ ಈ ವಿಡಿಯೋ ನೋಡಿ ಪಕ್ಕಾ ಶಾ-ಕ್ ಆಗ್ತೀರಾ
ಸೆಲ್ಫಿ ತೆಗೆಯಲು ಬಂದ ಅಭಿಮಾನಿ ಮೊಬೈಲ್ ಕಸಿದು ವಾರ್ನ್ ಮಾಡಿದ ನಟ ದರ್ಶನ್ ಈ ವಿಡಿಯೋ ನೋಡಿ ಪಕ್ಕಾ ಶಾ-ಕ್ ಆಗ್ತೀರಾ

ಕರ್ನಾಟಕದಲ್ಲಿ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ನಟ ಅಂದರೆ ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂತನೇ ಹೇಳಬಹುದು. ದರ್ಶನ್ ಅವರಿಗೆ ಕೇವಲ ಪುರುಷರು ಮಾತ್ರವಲ್ಲದೆ ಮಹಿಳೆಯರು ಕೂಡ ಅಭಿಮಾನಿಗಳಿದ್ದಾರೆ ಎಂಬ ವಿಚಾರ ಸಾಕಷ್ಟು ಬಾರಿ ಸಾಬೀತಾಗಿದೆ. ಈಗಲೂ ಕೂಡ ಅಂತಹದೇ ಒಂದು ಸನ್ನಿವೇಶ ಎದುರಾಗಿದೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅವರ ಬನಾರಸ್ ಸಿನಿಮಾ ಈಗಾಗಲೇ ಬಿಡುಗಡೆಗೆ ಸಿದ್ಧವಾಗಿದ್ದು ಈ ಸಿನಿಮಾದ ಪ್ರಮೋಷನ್ ಕಾರ್ಯದಲ್ಲಿ ಸೇರಿದಂತೆ ಬನಾರಸ್…

Read More “ಸೆಲ್ಫಿ ತೆಗೆಯಲು ಬಂದ ಅಭಿಮಾನಿ ಮೊಬೈಲ್ ಕಸಿದು ವಾರ್ನ್ ಮಾಡಿದ ನಟ ದರ್ಶನ್ ಈ ವಿಡಿಯೋ ನೋಡಿ ಪಕ್ಕಾ ಶಾ-ಕ್ ಆಗ್ತೀರಾ” »

Entertainment

ನನ್ಗೂ ನನ್ನ ಅಪ್ಪನಿಗೂ ಸಂಬಂಧನೇ ಇಲ್ಲ ಎಂದ ಶಾಸಕ ಜಮೀರ್ ಪುತ್ರ ಝೈಧ್ ಖಾನ್ ತನ್ನ ಸಿನಿಮಾ ಬಾಯ್ಕಟ್ ಮಾಡ್ತಾರೆ ಅಂತ ಇಷ್ಟೆಲ್ಲಾ ಮಾಡಿದ್ರ ?

Posted on October 2, 2022 By Kannada Trend News No Comments on ನನ್ಗೂ ನನ್ನ ಅಪ್ಪನಿಗೂ ಸಂಬಂಧನೇ ಇಲ್ಲ ಎಂದ ಶಾಸಕ ಜಮೀರ್ ಪುತ್ರ ಝೈಧ್ ಖಾನ್ ತನ್ನ ಸಿನಿಮಾ ಬಾಯ್ಕಟ್ ಮಾಡ್ತಾರೆ ಅಂತ ಇಷ್ಟೆಲ್ಲಾ ಮಾಡಿದ್ರ ?
ನನ್ಗೂ ನನ್ನ ಅಪ್ಪನಿಗೂ ಸಂಬಂಧನೇ ಇಲ್ಲ ಎಂದ ಶಾಸಕ ಜಮೀರ್ ಪುತ್ರ ಝೈಧ್ ಖಾನ್ ತನ್ನ ಸಿನಿಮಾ ಬಾಯ್ಕಟ್ ಮಾಡ್ತಾರೆ ಅಂತ ಇಷ್ಟೆಲ್ಲಾ ಮಾಡಿದ್ರ ?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಶಾಸಕ ಜಮೀರ್ ಅವರು ಪ್ರತಿನಿಜವೂ ಕೂಡ ಒಂದಲ್ಲ ಒಂದು ಸುದ್ದಿಗೆ ಸದ್ದು ಮಾಡುತ್ತಲೇ ಇರುತ್ತಾರೆ ಅದರಲ್ಲಿಯೂ ಕೂಡ ಕಳೆದ ತಿಂಗಳು ಅಷ್ಟೇ ನಡೆದಂತಹ ಗಣಪತಿಯ ಉತ್ಸವದಲ್ಲಿ ಸಾಕಷ್ಟು ಚರ್ಚೆಗೆ ಒಳಗಾಗಿದ್ದರು. ಹೌದು ಬೆಂಗಳೂರಿನಲ್ಲಿ ಇರುವಂತಹ ಈದ್ಗ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಇಟ್ಟು ಗಣೇಶೋತ್ಸವವನ್ನು ಮಾಡಬೇಕು ಎಂದು ಹಿಂದು ಪರ ಸಂಘಟನೆಗಳು ಮಾತನಾಡಿಕೊಂಡಿದ್ದವು. ಆದರೆ ಈ ವಿಚಾರ ತಿಳಿಯುತ್ತಿದ್ದ ಹಾಗೆ ಚಾಮರಾಜಪೇಟೆಯ ಶಾಸಕರಾದಂತಹ ಜಮೀರ್ ಅವರು ಯಾವುದೇ ಕಾರಣಕ್ಕೂ ಈದ್ಗ ಮೈದಾನದಲ್ಲಿ ಗಣೇಶೋತ್ಸವ ನಡೆಸಬಾರದು ಇದು…

Read More “ನನ್ಗೂ ನನ್ನ ಅಪ್ಪನಿಗೂ ಸಂಬಂಧನೇ ಇಲ್ಲ ಎಂದ ಶಾಸಕ ಜಮೀರ್ ಪುತ್ರ ಝೈಧ್ ಖಾನ್ ತನ್ನ ಸಿನಿಮಾ ಬಾಯ್ಕಟ್ ಮಾಡ್ತಾರೆ ಅಂತ ಇಷ್ಟೆಲ್ಲಾ ಮಾಡಿದ್ರ ?” »

Entertainment

ರವಿಚಂದ್ರನ್ ಸಿನಿಮಾದಲ್ಲಿ ನಟಿಸುವುದಕ್ಕೆ ತಿರಸ್ಕರಿಸಿದ ಏಕೈಕ ನಟಿ ಇವರೇ ಅಷ್ಟಕ್ಕೂ ರವಿಚಂದ್ರನ್ ಸಿನಿಮಾ ನಿರಕರಿಸಿದ್ದು ಯಾಕೆ ಗೊತ್ತ.?

Posted on October 1, 2022 By Kannada Trend News No Comments on ರವಿಚಂದ್ರನ್ ಸಿನಿಮಾದಲ್ಲಿ ನಟಿಸುವುದಕ್ಕೆ ತಿರಸ್ಕರಿಸಿದ ಏಕೈಕ ನಟಿ ಇವರೇ ಅಷ್ಟಕ್ಕೂ ರವಿಚಂದ್ರನ್ ಸಿನಿಮಾ ನಿರಕರಿಸಿದ್ದು ಯಾಕೆ ಗೊತ್ತ.?
ರವಿಚಂದ್ರನ್ ಸಿನಿಮಾದಲ್ಲಿ ನಟಿಸುವುದಕ್ಕೆ ತಿರಸ್ಕರಿಸಿದ ಏಕೈಕ ನಟಿ ಇವರೇ ಅಷ್ಟಕ್ಕೂ ರವಿಚಂದ್ರನ್ ಸಿನಿಮಾ ನಿರಕರಿಸಿದ್ದು ಯಾಕೆ ಗೊತ್ತ.?

ಕ್ರೇಜಿಸ್ಟಾರ್ ರವಿಚಂದ್ರನ್ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಕಳೆದ ನಾಲ್ಕೈದು ದಶಕಗಳಿಂದಲೂ ಕೂಡ ಸಿನಿಮಾರಂಗದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ಒಂದು ಕಾಲದಲ್ಲಿ ರವಿಚಂದ್ರನ್ ಹೆಸರು ಕೇಳಿದರೆ ಸಾಕು ಪಡ್ಡೆ ಹುಡುಗರು ಮತ್ತು ಹದಿ ಹರಿಯದ ಯುವತಿಯರು ಹುಚ್ಚೆದ್ದು ಕುಣಿಯುತ್ತಿದ್ದರು. ಅಷ್ಟರ ಮಟ್ಟಿಗೆ ಇವರು ಮೂಡಿ ಮಾಡಿದ್ದರು ಇವರ ಸಿನಿಮಾದಲ್ಲಿ ಇರುವಂತಹ ಕಾನ್ಸೆಪ್ಟ್ ಆಗಿರಬಹುದು ಹಾಡುಗಳು ಆಗಿರಬಹುದು ಕಥೆ ಸಂಭಾಷಣೆ ಇವೆಲ್ಲವೂ ಕೂಡ ಅಷ್ಟರ ಮಟ್ಟಿಗೆ ಜನರ ಮನಸ್ಸಿನ ಮೇಲೆ ಪ್ರಭಾವ ಬೀರಿದ್ದವು. ಒಂದು…

Read More “ರವಿಚಂದ್ರನ್ ಸಿನಿಮಾದಲ್ಲಿ ನಟಿಸುವುದಕ್ಕೆ ತಿರಸ್ಕರಿಸಿದ ಏಕೈಕ ನಟಿ ಇವರೇ ಅಷ್ಟಕ್ಕೂ ರವಿಚಂದ್ರನ್ ಸಿನಿಮಾ ನಿರಕರಿಸಿದ್ದು ಯಾಕೆ ಗೊತ್ತ.?” »

Entertainment

ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

Posted on September 28, 2022September 28, 2022 By Kannada Trend News No Comments on ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.
ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರ ಫ್ಯಾನ್ ಇಂಡಿಯಾ ಸಿನಿಮಾ ಆದಂತಹ ಕ್ರಾಂತಿ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ ಸಂಪೂರ್ಣ ಚಿತ್ರಕರಣ ನಡೆದಿದ್ದು ಡಬ್ಬಿಂಗ್ ಕಾರ್ಯವು ಕೂಡ ಮುಗಿದಿದೆ. ಕೆಲವು ಮೂಲಗಳ ಪ್ರಕಾರ ನವೆಂಬರ್ ಒಂದನೇ ತಾರೀಕು ಈ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಚಿತ್ರತಂಡವು ಕೆಲವು ರೀ ಶೂಟಿಂಗ್ ಬಾಕಿ ಇರುವುದರಿಂದ ಅವನೆಲ್ಲವನ್ನು ರೀಶೂಟ್ ಮಾಡಿ ನವೆಂಬರ್ ಕೊನೆಯ ವಾರದಂದು ಈ ಒಂದು ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು. ಇದೆಲ್ಲ ಒಂದು ಕಡೆಯಾದರೆ ಮತ್ತೊಂದು ಕಡೆ…

Read More “ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.” »

Entertainment

ಅಂದು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ ಜಮೀರ್ ಇಂದು ತನ್ನ ಆಫೀಸ್ ನಲ್ಲೇ ಗಣೇಶೋತ್ಸವ ಆಚರಿಸುತ್ತಿದ್ದಾನೆ. ಇದರ ಹಿಂದಿರುವ ಮಾಸ್ಟರ್ ಒ್ಲಾನ್ ಏನು ಗೊತ್ತ.?

Posted on September 5, 2022 By Kannada Trend News No Comments on ಅಂದು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ ಜಮೀರ್ ಇಂದು ತನ್ನ ಆಫೀಸ್ ನಲ್ಲೇ ಗಣೇಶೋತ್ಸವ ಆಚರಿಸುತ್ತಿದ್ದಾನೆ. ಇದರ ಹಿಂದಿರುವ ಮಾಸ್ಟರ್ ಒ್ಲಾನ್ ಏನು ಗೊತ್ತ.?
ಅಂದು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ ಜಮೀರ್ ಇಂದು ತನ್ನ ಆಫೀಸ್ ನಲ್ಲೇ ಗಣೇಶೋತ್ಸವ ಆಚರಿಸುತ್ತಿದ್ದಾನೆ. ಇದರ ಹಿಂದಿರುವ ಮಾಸ್ಟರ್ ಒ್ಲಾನ್ ಏನು ಗೊತ್ತ.?

ಜಮೀರ್ ಅಹಮದ್ ಖಾನ್ ಸದಾ ಕಾಲ ಯಾವುದಾದರೂ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುವುದು ನಿಮ್ಮೆಲ್ಲರಿಗೂ ತಿಳಿದೆ ಇದೆ ಅದರಲ್ಲಿಯೂ ಕೂಡ ಚಾಮರಾಜ ಪೇಟೆಗೆ ಸೇರಿದ ಈದ್ಗ ಮೈದಾನ ವಿಚಾರಕ್ಕೆ ಆಗಾಗೆ ತರಾಟೆ ತೆಗೆಯುತ್ತಿರುತ್ತಾನೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಜಮೀರ್ ಅಹ್ಮದ್ ಮೊದಲಿಗೆ ಜೆಡಿಎಸ್ ಪಕ್ಷದಲ್ಲಿ ಶಾಸಕನಾಗಿದ್ದ ಪಕ್ಷವನ್ನು ಬಿಟ್ಟು ಇದೀಗ ಕಾಂಗ್ರೆಸ್ ಪಕ್ಷವನ್ನು ಸೇರಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತವಾಗಿ ಇದೀಗ ಚಾಮರಾಜಪೇಟೆಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಸದಾಕಾಲ ಯಾವುದಾದರೂ ಒಂದು ವಿಚಾರಕ್ಕೆ ಟೀಕೆ ಮತ್ತು ತರಾಟೆಯನ್ನು…

Read More “ಅಂದು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ ಜಮೀರ್ ಇಂದು ತನ್ನ ಆಫೀಸ್ ನಲ್ಲೇ ಗಣೇಶೋತ್ಸವ ಆಚರಿಸುತ್ತಿದ್ದಾನೆ. ಇದರ ಹಿಂದಿರುವ ಮಾಸ್ಟರ್ ಒ್ಲಾನ್ ಏನು ಗೊತ್ತ.?” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore