ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್

ಯಶ್ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ನಟ ಅಲ್ಲದೆ ಒಬ್ಬ ಅದ್ಭುತ ಸ್ನೇಹ ಜೀವಿ. ಪ್ರತಿಭೆ ಇರುವವರಿಗೆ ಕನ್ನಡ ಚಿತ್ರರಂಗದಲ್ಲಿ ಇರಲು ಅವಕಾಶ ಮಾಡಿಕೊಡುವ ಯಶ್ ಅವರು ಹೊಸದಾಗಿ ಯಾರೇ ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು ಕೂಡ ಅಣ್ಣನಂತೆ ನಿಂತು ಸ್ವಾಗತಿಸುತ್ತಾರೆ. ಎಷ್ಟೋ ಹೀರೋಗಳ ಮೊದಲ ಸಿನಿಮಾಗೆ ಕ್ಲಾಪ್ಸ್ ಮಾಡಿ ಮನಪೂರ್ವಕವಾಗಿ ಶುಭ ಹಾರೈಸಿರುವ ಇವರು ಬನಾರಸ್ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶ ಮಾಡುತ್ತಿರುವ ಝೈದ್ ಖಾನ್ ಕೂಡ ಇಂಡಸ್ಟ್ರಿಯಲ್ ಉಳಿದುಕೊಳ್ಳಲು ಪಾಲಿಸಬೇಕಾದ ಕೆಲವು … Read more

ಶಾಸಕ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ ಇಂದು ರಿಲೀಸ್, ಬಿಡುಗಡೆಯಾದ ದಿನವೇ ಈ ಸಿನಿಮಾ ಬಾಯ್ಕಟ್ ಮಾಡಬೇಕು ಅಂತಿದ್ದಾರೆ ಪ್ರೇಕ್ಷಕರು ಯಾಕೆ ಗೊತ್ತ.?

ಶಾಸಕ ಜಮೀರ್ ಅಹಮ್ಮದ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಪ್ರತಿ ಬಾರಿಯೂ ಕೂಡ ನಮ್ಮ ಹಿಂದೂ ಧರ್ಮದ ಬಗ್ಗೆ ಮತ್ತು ಹಿಂದೂ ಪರ ಹೋರಾಟದ ಬಗ್ಗೆ ಒಂದಲ್ಲ ಒಂದು ಅವಹೇಳನಕಾರಿ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಲ್ಲಿಯೂ ಕೂಡ ಕಳೆದ ವರ್ಷ ಬೆಂಗಳೂರಿನ ಈದ್ಗ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿ ಆರ್ಡರ್ ಕೂಡ ತಂದಿದ್ದರು. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ … Read more

ಅಂದು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ ಜಮೀರ್ ಇಂದು ತನ್ನ ಆಫೀಸ್ ನಲ್ಲೇ ಗಣೇಶೋತ್ಸವ ಆಚರಿಸುತ್ತಿದ್ದಾನೆ. ಇದರ ಹಿಂದಿರುವ ಮಾಸ್ಟರ್ ಒ್ಲಾನ್ ಏನು ಗೊತ್ತ.?

ಜಮೀರ್ ಅಹಮದ್ ಖಾನ್ ಸದಾ ಕಾಲ ಯಾವುದಾದರೂ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುವುದು ನಿಮ್ಮೆಲ್ಲರಿಗೂ ತಿಳಿದೆ ಇದೆ ಅದರಲ್ಲಿಯೂ ಕೂಡ ಚಾಮರಾಜ ಪೇಟೆಗೆ ಸೇರಿದ ಈದ್ಗ ಮೈದಾನ ವಿಚಾರಕ್ಕೆ ಆಗಾಗೆ ತರಾಟೆ ತೆಗೆಯುತ್ತಿರುತ್ತಾನೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಜಮೀರ್ ಅಹ್ಮದ್ ಮೊದಲಿಗೆ ಜೆಡಿಎಸ್ ಪಕ್ಷದಲ್ಲಿ ಶಾಸಕನಾಗಿದ್ದ ಪಕ್ಷವನ್ನು ಬಿಟ್ಟು ಇದೀಗ ಕಾಂಗ್ರೆಸ್ ಪಕ್ಷವನ್ನು ಸೇರಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತವಾಗಿ ಇದೀಗ ಚಾಮರಾಜಪೇಟೆಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಸದಾಕಾಲ ಯಾವುದಾದರೂ ಒಂದು ವಿಚಾರಕ್ಕೆ ಟೀಕೆ ಮತ್ತು ತರಾಟೆಯನ್ನು … Read more