Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಕಿಡ್ನಿ ಸ್ಟೋನ್ ಇರುವವರು ತಪ್ಪದೆ ನೋಡಿ, ನಿಂಬೆ ಜ್ಯೂಸ್ ಜೊತೆ ಇದನ್ನು ಹಾಕಿ ಕುಡಿದರೆ ಮೂತ್ರಪಿಂಡದ ಕಲ್ಲು ಆಚೆ ಬರುತ್ತದೆ.!

Posted on May 17, 2024 By Kannada Trend News No Comments on ಕಿಡ್ನಿ ಸ್ಟೋನ್ ಇರುವವರು ತಪ್ಪದೆ ನೋಡಿ, ನಿಂಬೆ ಜ್ಯೂಸ್ ಜೊತೆ ಇದನ್ನು ಹಾಕಿ ಕುಡಿದರೆ ಮೂತ್ರಪಿಂಡದ ಕಲ್ಲು ಆಚೆ ಬರುತ್ತದೆ.!
ಕಿಡ್ನಿ ಸ್ಟೋನ್ ಇರುವವರು ತಪ್ಪದೆ ನೋಡಿ, ನಿಂಬೆ ಜ್ಯೂಸ್ ಜೊತೆ ಇದನ್ನು ಹಾಕಿ ಕುಡಿದರೆ ಮೂತ್ರಪಿಂಡದ ಕಲ್ಲು ಆಚೆ ಬರುತ್ತದೆ.!

  ಇತ್ತೀಚಿನ ದಿನದಲ್ಲಿ ಪ್ರತಿಯೊಬ್ಬರಲ್ಲಿಯೂ ಕೂಡ ಈ ಒಂದು ಸಮಸ್ಯೆ ಕಾಣಿಸಿಕೊಳ್ಳುತಿದೆ ಅದೇನೆಂದರೆ ಪಿತ್ತಕೋಶದಲ್ಲಿ ಕಲ್ಲುಗಳು. ಇದನ್ನು ಗಾಡ್ ಬ್ಲೆಡರ್ ಸ್ಟೋನ್ ಎಂದು ಕರೆಯುತ್ತಾರೆ. ಈ ಒಂದು ಸಮಸ್ಯೆಗೆ ವಯಸ್ಸಿನ ಮಿತಿಯೇ ಇಲ್ಲದೆ 20 ವರ್ಷ 50 ವರ್ಷ 60 ವರ್ಷದ ಜನರಲ್ಲಿಯೂ ಕೂಡ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಒಂದು ಸಮಸ್ಯೆ ಕಾಣಿಸಿಕೊಳ್ಳುವಂತಹ ಸಂದರ್ಭದಲ್ಲೇ ಅಂದರೆ ಈ ಸಮಸ್ಯೆ ಹೀಗಾಗಲೇ ಉಂಟಾಗಿದೆ ಎನ್ನುವಂತಹ ಜನರಲ್ಲಿ ಅತಿಯಾದಂತಹ ಹೊಟ್ಟೆ ನೋವು ಹೊಟ್ಟೆ ಉಬ್ಬರ ಹೊಟ್ಟೆ ಹಸಿವು ಆಗದೆ…

Read More “ಕಿಡ್ನಿ ಸ್ಟೋನ್ ಇರುವವರು ತಪ್ಪದೆ ನೋಡಿ, ನಿಂಬೆ ಜ್ಯೂಸ್ ಜೊತೆ ಇದನ್ನು ಹಾಕಿ ಕುಡಿದರೆ ಮೂತ್ರಪಿಂಡದ ಕಲ್ಲು ಆಚೆ ಬರುತ್ತದೆ.!” »

Health Tips

ಎಂಥ ಕಠಿಣ ಕೆಲಸಗಳಲ್ಲು ಜಯ ಕೊಡಿಸುವ ಆಂಜನೇಯ ಮಂತ್ರ….|

Posted on May 17, 2024 By Kannada Trend News No Comments on ಎಂಥ ಕಠಿಣ ಕೆಲಸಗಳಲ್ಲು ಜಯ ಕೊಡಿಸುವ ಆಂಜನೇಯ ಮಂತ್ರ….|
ಎಂಥ ಕಠಿಣ ಕೆಲಸಗಳಲ್ಲು ಜಯ ಕೊಡಿಸುವ ಆಂಜನೇಯ ಮಂತ್ರ….|

| ಲಾರಿ ಕಾರು ಆಟೋ ಬೈಕ್ ಮುಂದೆ ನಿಂಬೆಹಣ್ಣು ಹಾಗೂ ಮೆಣಸಿನ ಕಾಯಿಯನ್ನು ಕಟ್ಟಿರುವುದನ್ನು ನೋಡಿದ್ದೀರಾ? ಯಾರ ಕೆಟ್ಟ ಕಣ್ಣು ಬೀಳಬಾರದು ಎನ್ನುವ ಉದ್ದೇಶಕ್ಕಾಗಿಯೇ ಅದನ್ನು ಕಟ್ಟಿರುತ್ತಾರೆ. ಹಾಗಂತ ನಿಂಬೆಹಣ್ಣು ಕೇವಲ ಕೆಟ್ಟ ದೃಷ್ಟಿಯಿಂದ ರಕ್ಷಣೆಯನ್ನು ಕೊಡುತ್ತದೆ ಎಂದು ಕೊಳ್ಳಬೇಡಿ. ಇದೇ ನಿಂಬೆಹಣ್ಣು ನಿಮ್ಮ ದಾರಿದ್ರ್ಯ ನಿಮ್ಮ ಸಾಲದ ಹೊರೆ ಮಾಟ ಮಂತ್ರದ ಶಕ್ತಿಯನ್ನು ಕುಗ್ಗಿಸುವಂತಹ ಕೆಲಸವನ್ನು ಸಹ ಮಾಡುತ್ತದೆ. ಅಷ್ಟೇ ಅಲ್ಲದೆ ನಿಮ್ಮ ಶತ್ರು ಏನಾದರೂ ನಿಮ್ಮ ಮೇಲೆ ತಂತ್ರ ಮಂತ್ರ ಮಾಡಿಸಿದ್ದರೆ ಆ ಶಕ್ತಿಯನ್ನು…

Read More “ಎಂಥ ಕಠಿಣ ಕೆಲಸಗಳಲ್ಲು ಜಯ ಕೊಡಿಸುವ ಆಂಜನೇಯ ಮಂತ್ರ….|” »

Useful Information

ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!

Posted on May 17, 2024 By Kannada Trend News No Comments on ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!
ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!

  ಸಾಮಾನ್ಯವಾಗಿ ನಾವು ಕೆಲವೊಂದಷ್ಟು ಜನರ ಹಲ್ಲುಗಳನ್ನು ನೋಡಿರುತ್ತೇವೆ ಅವರ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗಿರುತ್ತದೆ. ಅವರು ಎಷ್ಟೇ ಹಲ್ಲನ್ನು ಉಜ್ಜಿದರೂ ಕೂಡ ಆ ಹಲ್ಲುಗಳು ಬೆಳ್ಳಗಾಗುವು ದಿಲ್ಲ ಬದಲಿಗೆ ಹಳದಿ ಬಣ್ಣದಲ್ಲಿಯೇ ಇರುತ್ತದೆ. ಇಂತಹ ಒಂದು ಸಮಸ್ಯೆಗೆ ಕಾರಣ ಏನು ಹಾಗೂ ಈ ಒಂದು ಸಮಸ್ಯೆಗೆ ಪರಿಹಾರವೇನು ಅಂದಈ ಇದನ್ನು ನಾವು ಸರಿಪಡಿಸುವುದಕ್ಕೆ ಯಾವ ಕೆಲವು ಮನೆ ಮದ್ದುಗಳನ್ನು ಉಪಯೋಗಿಸುವುದರಿಂದ ಹಳದಿಯಾಗಿರುವಂತಹ ಹಲ್ಲನ್ನು ಬೆಳ್ಳಗೆ ಮಾಡಬಹುದು ಎನ್ನುವಂತಹ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ. ಅದಕ್ಕೂ ಮೊದಲು ಹಲ್ಲುಗಳು…

Read More “ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!” »

Useful Information

ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!

Posted on May 17, 2024 By Kannada Trend News No Comments on ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!
ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!

  ಸೂರ್ಯ ದೇವರು ಮತ್ತೊಮ್ಮೆ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಈ ಒಂದು ಸಂದರ್ಭದಲ್ಲಿ ಕೆಲವೊಂದಷ್ಟು ರಾಶಿಯವರಿಗೆ ಒಳ್ಳೆಯ ಫಲ ಲಭಿಸಿದರೆ ಇನ್ನು ಕೆಲವೊಂದಷ್ಟು ರಾಶಿಯವರಿಗೆ ತುಂಬಾ ತೊಂದರೆಯಾಗುತ್ತದೆ ಎಂದೇ ಹೇಳಬಹುದು. ಹಾಗಾದರೆ ಈ ದಿನ ಸೂರ್ಯನ ರಾಶಿ ಬದಲಾವಣೆಯಿಂದ ಯಾವ ರಾಶಿಯವರಿಗೆ ಹೆಚ್ಚಿನ ನಷ್ಟ ಕಷ್ಟಗಳು ಸಂಭವಿಸುತ್ತದೆ ಎನ್ನುವುದರ ಮಾಹಿತಿಯನ್ನು ಈ ದಿನ ತಿಳಿಯೋಣ. ಜ್ಯೋತಿಷ್ಯದ ಪ್ರಕಾರ 12 ರಾಶಿ ಚಕ್ರದಲ್ಲಿ ಈ 5 ರಾಶಿಚಕ್ರ ಚಿಹ್ನೆಗಳು ಸೂರ್ಯನ ಸಂಕ್ರಮಣದಿಂದಾಗಿ ಜಾಗರೂಕರಾಗಿರಬೇಕು. ಹಾಗಾದರೆ ಆ ರಾಶಿಯವರು ಯಾರು ಹಾಗೂ…

Read More “ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!” »

Useful Information

ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ

Posted on May 17, 2024 By Kannada Trend News No Comments on ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ
ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ

  ರಾಜ್ಯ ಸರ್ಕಾರದಿಂದ ಈ ಹಿಂದೆ ರೈತರಿಗೆ 2,000 ಹಣವನ್ನು ಮಾತ್ರ ನೀಡಲಾಗಿತ್ತು. ಈಗ ಮತ್ತೆ ಬರ ಪರಿಹಾರ ವಾಗಿ ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗಿದೆ. ಈಗ ಮತ್ತೆ ಮೂರನೇ ಕಂತಿನ ಹಣವನ್ನಾಗಿ ನಮ್ಮ ಕರ್ನಾಟಕ ಸರ್ಕಾರದಿಂದ ರೈತರ ಖಾತೆಗೆ 3000 ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಮುಂದೆ ರೈತರ ಬರ ಪರಿಸ್ಥಿತಿಯ ಬಗ್ಗೆ ವಿವರಿಸುವ ವೇಳೆಯಲ್ಲಿ ರೈತರಿಗೆ ನಮ್ಮ ರಾಜ್ಯ ಸರ್ಕಾರದಿಂದ…

Read More “ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ” »

Useful Information

ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!

Posted on May 16, 2024 By Kannada Trend News No Comments on ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!
ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!

  ಅಡುಗೆ ಮನೆಯಲ್ಲಿ ನಾವು ಯಾವುದೇ ಆಹಾರ ಪದಾರ್ಥವನ್ನು ತಯಾರು ಮಾಡಿದರು ಕೂಡ ಅದಕ್ಕೆ ಹಾಕುವಂತಹ ಕೊತ್ತಂಬರಿ ಸೊಪ್ಪು ಆ ಒಂದು ಅಡುಗೆಯ ರುಚಿಯನ್ನೇ ಬದಲಾಯಿಸುತ್ತದೆ ಅಷ್ಟರ ಮಟ್ಟಿಗೆ ಅದು ತನ್ನಲ್ಲಿ ಒಂದು ಒಳ್ಳೆಯ ಅದ್ಭುತವಾದಂತಹ ರುಚಿಯನ್ನು ಹೊಂದಿರುತ್ತದೆ. ಆದ್ದರಿಂದ ಇದನ್ನು ನಾವು ಪ್ರತಿಯೊಂದು ಅಡಿಗೆಗಳಿಗೂ ಕೂಡ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ನಾವು ಎಷ್ಟೇ ಅದ್ಭುತವಾಗಿ ಅಡುಗೆ ಮಾಡಿದರು ಕೂಡ ಅದರ ಅಲಂಕಾರಕ್ಕೂ ಕೂಡ ಈ ಒಂದು ಕೊತ್ತಂಬರಿ ಸೊಪ್ಪನ್ನು ಬಳಸುತ್ತೇವೆ. ಜೊತೆಗೆ ಇದನ್ನು ತಿನ್ನುವುದರಿಂದ ನಮ್ಮ…

Read More “ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!” »

Useful Information

ಮೀನ ರಾಶಿಯವರ ಗುಣ ಸ್ವಭಾವಗಳು.!

Posted on May 16, 2024 By Kannada Trend News No Comments on ಮೀನ ರಾಶಿಯವರ ಗುಣ ಸ್ವಭಾವಗಳು.!
ಮೀನ ರಾಶಿಯವರ ಗುಣ ಸ್ವಭಾವಗಳು.!

  ಈ ದಿನ ರೇವತಿ ನಕ್ಷತ್ರದಲ್ಲಿ ಜನಿಸಿದಂತಹ ವ್ಯಕ್ತಿಗಳ ಗುಣ ಸ್ವಭಾವ ಯಾವ ರೀತಿಯಾಗಿ ಇರುತ್ತದೆ, ಹಾಗೂ ಜಾತಕ ಫಲ ಯಾವ ರೀತಿಯಾಗಿ ಇರುತ್ತದೆ, ಈ ನಕ್ಷತ್ರದಲ್ಲಿ ಜನಿಸಿದವರ ಮನಸ್ಥಿತಿ ಯಾವ ರೀತಿಯಲ್ಲಿ ಇರುತ್ತದೆ, ಆಮೇಲೆ ಈ ರೇವತಿ ನಕ್ಷತ್ರದಲ್ಲಿ ಜನಿಸಿದಂತಹ ವ್ಯಕ್ತಿಗಳ ಉದ್ಯೋಗ ಯಾವ ಕ್ಷೇತ್ರದಲ್ಲಿ ಚೆನ್ನಾಗಿರುತ್ತದೆ, ಯಾವ ಕ್ಷೇತ್ರ ಇವರಿಗೆ ತುಂಬಾ ಒಳ್ಳೆಯದಾಗುತ್ತದೆ, ಆಮೇಲೆ ರೇವತಿ ನಕ್ಷತ್ರದಲ್ಲಿ ಜನಿಸಿದಂತಹ ವ್ಯಕ್ತಿಗಳ ಆರೋಗ್ಯ ಸ್ಥಿತಿ ಹೇಗಿದೆ, ಹೀಗೆ ರೇವತಿ ನಕ್ಷತ್ರಕ್ಕೆ ಸಂಬಂಧಿಸಿದಂತಹ ಸಂಪೂರ್ಣವಾದಂತಹ ಮಾಹಿತಿಯನ್ನು ಈ…

Read More “ಮೀನ ರಾಶಿಯವರ ಗುಣ ಸ್ವಭಾವಗಳು.!” »

Astrology

ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…

Posted on May 16, 2024May 16, 2024 By Kannada Trend News No Comments on ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…
ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…

ಹೆಚ್ಚಿನ ಯುವಕರಿಗೆ ತಾವು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ಆಸೆ, ಕನಸ್ಸು ಇರುತ್ತದೆ. ಅದರಲ್ಲೂ ಈ ರಾಶಿಯ ಹುಡುಗಿಯರನ್ನು ಮದುವೆಯಾದರಂತೂ ಆ ಹುಡುಗನ ಅದೃಷ್ಟದ ಬಾಗಿಲು ತೆರೆದಂತೆ ಎನ್ನುವಂತಹ ಮಾತುಗಳನ್ನು ಕೆಲವೊಂದಷ್ಟು ಜನ ಹೇಳು ತ್ತಿರುತ್ತಾರೆ ಅದೇ ರೀತಿಯಾಗಿ ಅಂತಹ ರಾಶಿಯ ಹುಡುಗಿಯರನ್ನೇ ಮದುವೆ ಮಾಡಿಕೊಳ್ಳಬೇಕು ಎಂದು ಕೆಲವೊಂದಷ್ಟು ಜನ ಇಷ್ಟಪಡುತ್ತಾರೆ. ಹಾಗಾದರೆ ಈ ದಿನ ಆ ಅದೃಷ್ಟದ ರಾಶಿಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯವು ಹೊಂದಾಣಿಕೆ ಮತ್ತು ಸಂಬಂಧಗಳ ಬಗ್ಗೆ ಅಮೂಲ್ಯವಾದ ಮಾಹಿತಿಯನ್ನು ನೀಡುತ್ತದೆ, ಪ್ರೀತಿಯ ಸಂಕೀರ್ಣತೆಗಳನ್ನು…

Read More “ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…” »

Useful Information

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!

Posted on May 16, 2024 By Kannada Trend News No Comments on ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!
ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!

  ಇರಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರು ವವರಿಗೆ, ಸ್ವಂತ ಜಾಗ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಂಪರ್ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ಯೋಜನೆಯ ನಿಗಮದ ಅಡಿಯಲ್ಲಿ ಹೊಸ ಮನೆಗಳಿಗಾಗಿ ಹೊಸ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಕೇವಲ ಗ್ರಾಮೀಣ ವಲಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ವಾಸಿಸುತ್ತಿರುವಂತಹ ಗ್ರಾಮ ಮಟ್ಟದ ನಿರಾಶ್ರಿತರಿಗೆ ಮಾತ್ರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು. ಆನ್ಲೈನ್ ಮೂಲಕ ನಿರಾಶ್ರಿತರಿಗೆ ಮನೆಗಳನ್ನು ಒದಗಿಸಲು ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗಾದಈ ಯಾವೆಲ್ಲ ಜನರು ಈ…

Read More “ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!” »

Useful Information

ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!

Posted on May 16, 2024 By Kannada Trend News No Comments on ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!
ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!

  ತುಂಬಾ ದಿನಗಳು ಆದ ನಂತರ ಶಕ್ತಿ ಯೋಜನೆಯ ಅಡಿಯಲ್ಲಿ, ಅಂದರೆ ಯಾರೆಲ್ಲ ಶಕ್ತಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿ ದ್ದಾರೋ ಇದರ ಒಂದು ಅಡಿಯಲ್ಲಿ ಸರ್ಕಾರ ಈಗ ಹೊಸ ಆದೇಶವನ್ನು ಹೊರಡಿಸಿದೆ. ಅಂದರೆ ಒಂದು ಸೂಚನೆಯನ್ನು ಹೊರಡಿಸಿದೆ ಎಂದು ಅರ್ಥ. ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಕೂಡ ಈಗ ನಾವು ಹೇಳುವಂತಹ ಮಾಹಿತಿಗಳನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ. ಮುಂದಿನ ತಿಂಗಳು ಜೂನ್ 11 ನೇ ತಾರೀಕು ಬಂದಿತು ಎಂದರೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಪ್ರಾರಂಭವಾಗಿ ಒಂದು ವರ್ಷ…

Read More “ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!” »

Useful Information

Posts pagination

Previous 1 … 9 10 11 … 367 Next

Copyright © 2025 Kannada Trend News.


Developed By Top Digital Marketing & Website Development company in Mysore